
ದಾವಣಗೆರೆ (ಡಿ.26): ಸಮರ್ಪಕ ಲೆಕ್ಕಪತ್ರವಿಲ್ಲದೇ ರೂ.11.30 ಲಕ್ಷ ಮೌಲ್ಯದ ಹೊಸ ರೂ.2000 ಮುಖಬೆಲೆಯ ನೋಟುಗಳನ್ನು ಕೊಂಡೊಯ್ಯುತ್ತಿದ್ದ ಇಬ್ಬರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಬಳಿಕ ಪ್ರಕರಣವನ್ನು ಪೊಲೀಸರು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಿದ್ದಾರೆ.
ಸರ್ಕಾರ ನೋಟು ಅಮಾನ್ಯ ಕ್ರಮವನ್ನು ಕೈಗೊಂಡ ಬಳಿಕ, ಆದಾಯ ತೆರಿಗೆ ಇಲಾಖೆಯು ದೇಶದಾದ್ಯಂತ 760 ಕಡೆ ದಾಳಿ ನಡೆಸಿದೆ.
ಅದು ವಶಪಡಿಸಿಕೊಂಡಿರುವ ರೂ.505 ಕೋಟಿಯ ಪೈಕಿ, 93 ಕೋಟಿ ರೂ. ಸರ್ಕಾರವು ಬಿಡುಗಡೆ ಮಾಡಿರುವ ಹೊಸ ಮುಖಬೆಲೆಯ ನೋಟುಗಳಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.