ಗೌರಿ ಲಂಕೇಶ್ ಹತ್ಯೆ ಸಂಭ್ರಮಿಸಿದ್ದ ಮಲ್ಲಿ ಅರ್ಜುನ್ ಸೆರೆ

Published : Sep 07, 2017, 10:02 PM ISTUpdated : Apr 11, 2018, 12:55 PM IST
ಗೌರಿ ಲಂಕೇಶ್ ಹತ್ಯೆ ಸಂಭ್ರಮಿಸಿದ್ದ ಮಲ್ಲಿ ಅರ್ಜುನ್ ಸೆರೆ

ಸಾರಾಂಶ

ಯಾದಗಿರಿ ಮೂಲದ ಮಲ್ಲಿ ಅರ್ಜುನ್​ ಬಂಧಿತ ಆರೋಪಿ. ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಈತನನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು(ಸೆ.07): ಗೌರಿ ಲಂಕೇಶ್ ಹತ್ಯೆಯಾದ ನಂತರ ಅವರ ಸಾವಿನ ಬಗ್ಗೆ ಫೇಸ್'ಬುಕ್'ನಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿ ಮೂಲದ ಮಲ್ಲಿ ಅರ್ಜುನ್​ ಬಂಧಿತ ಆರೋಪಿ. ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಈತನನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಒಂದು ವಾರ ಕಾಲ ಪೊಲೀಸ್ ವಿಚಾರಣೆಗಾಗಿ ಒಪ್ಪಿಸಲಾಗಿದೆ. ಗೌರಿ ಲಂಕೇಶ್ ಹತ್ಯೆಯಾದ ನಂತರ ‘ಒಂದು ಗಂಜಿ ಗಿರಾಕಿಯ ಹೆಣ ಬಿತ್ತು’ ‘ಮಿಕ್ಕ ಗಂಜಿ ಗಿರಾಕಿಗಳಿಗೂ ಇದೇ ಗತಿ’ ‘ಗೌರಿ ಲಂಕೇಶ್​ ಮಟ್ಯಾಷ್​’ ಎಂದು ಫೇಸ್'ಬುಕ್'ನಲ್ಲಿ ಸ್ಟೇಟಸ್ ಹಾಕಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!