
ಕೋಲ್ಕತ್ತಾ (ಮಾ.10): ತೃಣಮೂಲ ಕಾಂಗ್ರೆಸ್ ಶಾಸಕರೊಬ್ಬರ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮೇಲೆ ಕಲ್ಕತ್ತಾ ಪೊಲೀಸರು ಸ್ಥಳೀಯ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಟಿವಿ ವಾಹಿನಿಯೊಂದರ ಲೈವ್ ಶೋನಲ್ಲಿ ನನ್ನ ಘನತೆಗೆ ಅವಮಾನವಾಗುವಂತಹ ಪದವನ್ನು ಬಿಜೆಪಿ ಶಾಸಕ ಸುಪ್ರಿಯೋ ಬಳಸಿದ್ದಾರೆ ಎಂದು ಆರೋಪಿಸಿ ಟಿಎಂಸಿ ಎಂಎಲ್ಎ ಮೋಹುವಾ ಮೋಯಿತ್ರಾ ಜ.04 ರಂದು ದೂರು ನೀಡಿದ್ದರು.
ಸುಪ್ರಿಯೋರ ಮೇಲೆ ಅಲಿಪೋರ್ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಿಸಿದ್ದೇವೆ. ಅವರಿಗೆ ಮೂರು ಬಾರಿ ಸಮನ್ಸ್ ನೀಡಿದರೂ ಅವರು ಪ್ರತಿಕ್ರಿಯೆ ನೀಡಿರಲಿಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.