
ಬೆಂಗಳೂರು(ಜ.01): ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಬೇಡಿ, ಕುಡಿದು ವಾಹನ ಚಲಾಯಿಸಬೇಡಿ ಎಂದು ವಾಹನ ಸವಾರರಿಗೆ ಬೆಂಗಳೂರು ಪೊಲೀಸರು ಸಾಕಷ್ಟು ಜಾಗೃತಿಯನ್ನುಂಟು ಮಾಡಿದ್ದರು.
ಆದರೂ ಪೊಲೀಸರ ಮನವಿಗೆ ಕ್ಯಾರೇ ಎನ್ನದವರಿಗೆ ಪೊಲೀಸರು ರಾತ್ರೋ ರಾತ್ರಿ ತಕ್ಕ ಶಾಸ್ತಿಯನ್ನು ಮಾಡಿದ್ದಾರೆ. ಹೌದು, ಕಳೆದ ಒಂದು ರಾತ್ರಿಯಲ್ಲೇ ಬೆಂಗಳೂರು ಪೊಲೀಸರು ಕುಡಿದು ವಾಹನ ಚಲಾಯಿಸಿದ 1,367 ಮಂದಿಯ ವಿರುದ್ಧ ಪ್ರಕರಣವನ್ನು ದಾಖಲಿದ್ದಾರೆ.
ಹೊಸ ವರ್ಷದ ಆರಂಭದಲ್ಲೇ ತಪ್ಪು ಕೆಲಸ ಮಾಡಿ ಅವರೆಲ್ಲಾ ಇನ್ನು ನ್ಯಾಯಾಲಯ ಅಲೆಯಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.