ತಮಿಳುನಾಡಲ್ಲಿ ಮತ್ತೆ ಹೈಡ್ರಾಮಾ: ಸಿಎಂ ಪಳನಿಸ್ವಾಮಿಗೆ ಶಾಕ್, ಬೆಂಬಲ ವಾಪಸ್ ಪಡೆದ 19 ಶಾಸಕರು

Published : Aug 22, 2017, 02:15 PM ISTUpdated : Apr 11, 2018, 12:45 PM IST
ತಮಿಳುನಾಡಲ್ಲಿ ಮತ್ತೆ ಹೈಡ್ರಾಮಾ: ಸಿಎಂ ಪಳನಿಸ್ವಾಮಿಗೆ ಶಾಕ್, ಬೆಂಬಲ ವಾಪಸ್ ಪಡೆದ 19 ಶಾಸಕರು

ಸಾರಾಂಶ

ತಮಿಳುನಾಡಿನಲ್ಲಿ ಮತ್ತೆ ಹೈಡ್ರಾಮಾ ನಡೆಯುತ್ತಿದೆ. ನಿನ್ನೆಯಷ್ಟೇ ಎಐಎಡಿಎಂಕೆ ಎರಡು ಬಣಗಳು ವಿಲೀನಗೊಂಡಿದ್ದವು, ಅಲ್ಲದೆ ಶಶಿಕಲಾರನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಸಿಎಂ ಪಳನಿಸ್ವಾಮಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.

ಚೆನ್ನೈ(ಆ.22): ತಮಿಳುನಾಡಿನಲ್ಲಿ ಮತ್ತೆ ಹೈಡ್ರಾಮಾ ನಡೆಯುತ್ತಿದೆ. ನಿನ್ನೆಯಷ್ಟೇ ಎಐಎಡಿಎಂಕೆ ಎರಡು ಬಣಗಳು ವಿಲೀನಗೊಂಡಿದ್ದವು, ಅಲ್ಲದೆ ಶಶಿಕಲಾರನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್, ಸಿಎಂ ಪಳನಿಸ್ವಾಮಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.

ಟಿಟಿವಿ ದಿನಕರನ್ ಬೆಂಬಲಿತ 22 ಶಾಸಕರು ಬೆಂಬಲ ವಾಪಸ್ ಪಡೆದಿದ್ದಾರೆ. ಸಿಎಂ ಪಳನಿಸ್ವಾಮಿಗೆ ನೀಡಿದ್ದ ಬೆಂಬಲವನ್ನು ವಾಪಸ್​ ಪಡೆಯುವುದಾಗಿ ರಾಜ್ಯಪಾಲ ವಿದ್ಯಾಸಾಗರ್​ ರಾವ್'​ಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ತಮಿಳುನಾಡಿನ ಎಐಎಡಿಎಂಕೆ ಸರ್ಕಾರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?