ಚುನಾವಣಾ ಸಮೀಕ್ಷೆಗೆ ರಾಜಕೀಯ ನಾಯಕರ ಪ್ರಶಂಸೆ

Published : Dec 08, 2017, 08:12 AM ISTUpdated : Apr 11, 2018, 12:40 PM IST
ಚುನಾವಣಾ ಸಮೀಕ್ಷೆಗೆ ರಾಜಕೀಯ ನಾಯಕರ ಪ್ರಶಂಸೆ

ಸಾರಾಂಶ

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನಡೆಸಿದ ಚುನಾವಣಾ ಸಮೀಕ್ಷೆಗೆ ಹಲವು ರಾಜಕೀಯ ನಾಯಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಬೆಂಗಳೂರು(ಡಿ.8): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನಡೆಸಿದ ಚುನಾವಣಾ ಸಮೀಕ್ಷೆಗೆ ಹಲವು ರಾಜಕೀಯ ನಾಯಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಬೀದರ್​ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಸಮೀಕ್ಷೆಯ ಸಂಪೂರ್ಣ ವಿವರ ತರಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ಈ ಸಮೀಕ್ಷೆಯ ವೇಳೆ ಕಂಡು ಬಂದಂತೆ ಯಾವ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಸಂಘಟನೆ ಕೊರತೆ ಇದೆಯೋ ಆ ಕ್ಷೇತ್ರಗಳತ್ತ ಹೆಚ್ಚಿನ ಗಮನ ಹರಿಸೋದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರಾವಳಿ ಉತ್ಸವ: ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ವಿಶೇಷ ಚೇತನ ಮಕ್ಕಳು, ಸತೀಶ್ ಸೈಲ್ ಪುತ್ರಿಯ ಈ ಮಹತ್ಕಾರ್ಯಕ್ಕೆ ಜೈ ಎಂದ ಜನತೆ
ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ದಾಳಿ: ಬಯಲಾಯ್ತು ಕೋಟಿ ಕೋಟಿ ಸಾಮ್ರಾಜ್ಯ!