ಕಾವೇರಿಗಾಗಿ ಪೂಜಾರಿ ಉರುಳು ಸೇವೆ

Published : Sep 18, 2016, 10:42 AM ISTUpdated : Apr 11, 2018, 12:59 PM IST
ಕಾವೇರಿಗಾಗಿ ಪೂಜಾರಿ ಉರುಳು ಸೇವೆ

ಸಾರಾಂಶ

ಮಂಗಳೂರು (ಸೆ.18): ಕಾವೇರಿ ನದಿ ನೀರು ಹಂಚಿಕೆ ವಿವಾದವು ಬೇಗನೇ ಬಗೆಹರಿಯಲು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರು ಕುದ್ರೋಳಿ ಗೋಕರ್ಣನಾಥೇಶ್ವರನ ಮೊರೆ ಹೋಗಿದ್ದಾರೆ.

ಕಾವೇರಿ ವಿವಾದ ಶೀಘ್ರವೇ ಬಗೆಹರಿಸುವಂತೆ ಪ್ರಾರ್ಥಿಸಿ ಜನಾರ್ದನ ಪೂಜಾರಿ ಕುದ್ರೋಳಿಯ ಗೋಕರ್ಣನಾಥೇಶ್ವರ ಸನ್ನಿಧಿಯಲ್ಲಿ ಉರುಳು ಸೇವೆ ಮಾಡಿದ್ದಾರೆ.

ಶಾಸಕ ಜೆ.ಆರ್. ಲೋಬೋ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಸಹಿತ ಹಲವರು ಉರುಳು ಸೇವೆಯಲ್ಲಿ ಭಾಗಿಯಾಗಿ ಪೂಜಾರಿಯವರಿಗೆ ಸಾಥ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕೇರಳ, ತಮಿಳುನಾಡಿನಿಂದಲೂ ಭಕ್ತರು ಆಗಮಿಸಿದ್ದು  ವಿಶೇಷವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ: ಕುತೂಹಲ!
ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!