ಖ್ಯಾತ ಗಾಯಕ ಬಾಲಮುರಳಿ ಕೃಷ್ಣ ಅಸ್ತಂಗತ

Published : Nov 22, 2016, 12:17 PM ISTUpdated : Apr 11, 2018, 01:09 PM IST
ಖ್ಯಾತ ಗಾಯಕ ಬಾಲಮುರಳಿ ಕೃಷ್ಣ ಅಸ್ತಂಗತ

ಸಾರಾಂಶ

ಶಾಸ್ತ್ರೀಯ ಸಂಗೀತ ಖ್ಯಾತ ಗಾಯಕ ಮಂಗಲಂ ಪಲ್ಲಿ ಬಾಲಮುರಳಿಕೃಷ್ಣ (86) ಅನಾರೋಗ್ಯದಿಂದ ಚೆನ್ನೈನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ.

ಬೆಂಗಳೂರು (ನ.22): ಶಾಸ್ತ್ರೀಯ ಸಂಗೀತ ಖ್ಯಾತ ಗಾಯಕ ಮಂಗಲಂ ಪಲ್ಲಿ ಬಾಲಮುರಳಿಕೃಷ್ಣ (86) ಅನಾರೋಗ್ಯದಿಂದ ಚೆನ್ನೈನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ.

 ಜು.6,1930 ರಂದು ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಜನಿಸಿದ್ದರು. ಕನ್ನಡದ ಸಂಧ್ಯಾರಾಗ, ಹಂಸಗೀತೆ ಸೇರಿದಂತೆ ಹಲವಾರು ಸಿನಿಮಾದಲ್ಲಿ ಹಾಡಿದ್ದಾರೆ. ಕನ್ನಡ, ತಮಿಳು, ಬೆಂಗಾಲಿ, ಹಿಂದಿ ಸೇರಿದಂತೆ ಬಹುಭಾಷಾ ಗಾಯಕರಾಗಿರುವ ಇವರು 25 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿ ಶಾಸ್ತ್ರೀಯ ಸಂಗೀತ ದಿಗ್ಗಜ ಎನಿಸಿಕೊಂಡಿದ್ದಾರೆ.

ಶಾಸ್ತ್ರೀಯ ಸಂಗೀತದಲ್ಲಿ ತಮ್ಮದೇ ಚಾಪು ಮೂಡಿಸಿದ್ದರು. ಇವರ ಗಾಯನಕ್ಕೆ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ
ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು