ಗೋಮೂತ್ರದ ಬಗ್ಗೆ ಮತ್ತೆ ವಿವಾದಿತ ಹೇಳಿಕೆ ನೀಡಿದ ರೈ

Published : Apr 12, 2018, 01:52 PM ISTUpdated : Apr 14, 2018, 01:13 PM IST
ಗೋಮೂತ್ರದ ಬಗ್ಗೆ ಮತ್ತೆ ವಿವಾದಿತ ಹೇಳಿಕೆ ನೀಡಿದ ರೈ

ಸಾರಾಂಶ

ಗೋ ಮೂತ್ರದ ಕುರಿತು ಮತ್ತೆ ನಟ ಪ್ರಕಾಶ್ ರೈ ವಿವಾದಿತವಾದ ಹೇಳಿಕೆ ನೀಡಿದ್ದಾರೆ.

ವಿಜಯಪುರ: ಗೋ ಮೂತ್ರದ ಕುರಿತು ಮತ್ತೆ ನಟ ಪ್ರಕಾಶ್ ರೈ ವಿವಾದಿತವಾದ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಗೋಮೂತ್ರದಿಂದ ಎಲ್ಲವು ಪವಿತ್ರವಾಗುವುದಾದರೆ ಅನಂತ ಕುಮಾರ್ ಹಗಲು ಒಂದು ಗ್ಲಾಸ್, ರಾತ್ರಿ ಒಂದು ಗ್ಲಾಸ್ ಗೋ ಮೂತ್ರ ಕುಡಿಯಲಿ ಎಂದು ಹೇಳಿದ್ದಾರೆ.

ತಮ್ಮ ಬಟ್ಟೆಗಳನ್ನೂ ಕೂಡ ಗೋ ಮೂತ್ರದಲ್ಲಿ ತೊಳೆಯಲಿ ಎಂದು ಹೇಳುವ ಮೂಲಕ ಮತ್ತೆ ವಿವಾದ ಸೃಷ್ಠಿಸಿದ್ದಾರೆ. ನಾನು ಹಿಂದೂ ವಿರೋಧಿ ಅಲ್ಲ, ನಾನು ಅನಂತಕುಮಾರ್ ಹೆಗಡೆ, ಅಮಿತ್ ಶಾ ವಿರೋಧಿಯಷ್ಟೇ ಎಂದಿದ್ದಾರೆ.

ಇದೇ ವೇಳೆ ಅನಂತ ಕುಮಾರ್ ಅವರಿಗೆ ನನ್ನ ಅಪ್ಪ-ಅಮ್ಮನ ಕುರಿತು ಹೇಗೆ ಮಾತಾನಾಡಿದಿರಿ ನೀವು ಎಂದು ಪ್ರಶ್ನೆ ಮಾಡಿದ್ದು, ಧೈರ್ಯ ಇದ್ದರೆ ಅನಂತ ಕುಮಾರ್ ಹೆಗಡೆ ಎದುರು ಬರಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ