
ನಟ ಪ್ರಕಾಶ್ ರೈ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಅವರನ್ನು ದೇವರಂತೆ ಆರಾಧಿಸಲಾಗುತ್ತಿದೆ ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ.
ಪ್ರಜಾಸತ್ತೆಯಲ್ಲಿ ಜನನಾಯಕರು
ಇರುತ್ತಾರೆಯೇ ವಿನಃ ದೇವರಲ್ಲ. ಆದರೆ
ಮೋದಿಯನ್ನು ದೇವರು ಎಂಬಂತೆ
ಆರಾಧಿಸಲಾಗ್ತಿದೆ. ಪ್ರಧಾನಿಗೆ ದ್ವೇಷ,
ಅಸೂಯೆ ಇರಬಾರದು. ಪ್ರತಾಪ
ಮನುಷ್ಯನೋ, ಸಿಂಹ ಪ್ರಾಣಿಯೋ?
- ಪ್ರಕಾಶ್ ರೈ ನಟ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.