ಬಡಕುಟುಂಬಕ್ಕೆ ಗಿಫ್ಟ್ ನೀಡಿದ ರೈ

Published : Jun 27, 2017, 11:21 PM ISTUpdated : Apr 11, 2018, 12:58 PM IST
ಬಡಕುಟುಂಬಕ್ಕೆ ಗಿಫ್ಟ್ ನೀಡಿದ ರೈ

ಸಾರಾಂಶ

'ಪ್ರಕಾಶ್ ರೈ ಫೌಂಡೇಷನ್' ಮೂಲಕ ವಿವಿಧ ರೀತಿಯ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಹೈದರಾಬಾದ್(ಜೂ.27): ಬಹುಭಾಷಾ ನಟ ಪ್ರಕಾಶ್ ರೈ ಅವರು ರಂಜಾನ್ ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಿದ್ದಾರೆ.

ತೆಲಂಗಾಣದ ಕೊಂಡಾರೆಡ್ಡಿ ಗ್ರಾಮವನ್ನು ದತ್ತು ಪಡೆದಿರುವ ರೈ ವಿವಿಧ ರೀತಿಯಲ್ಲಿ ಆ ಗ್ರಾಮದ ಅಭಿವೃದ್ಧಿಗೆ ಶ್ರಮವಹಿಸುತ್ತಿದ್ದಾರೆ. ರಂಜಾನ್ ಹಬ್ಬವನ್ನು ಇದೇ ಗ್ರಾಮದಲ್ಲಿ ಆಚರಿಸಿರುವ ರೈ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ರಂಜಾನ್ ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು'  ಮನೆಯನ್ನು ನಿರ್ಮಿಸಿಕೊಡುವುದರ ಮೂಲಕ ಆ ಕುಟುಂಬಕ್ಕೆ ಮರಳಿ ಸಂತೋಷ ನೀಡಿದ್ದೇನೆ' ಎಂದು ತಿಳಿಸಿದ್ದಾರೆ.ರೈ ಅವರು 'ಪ್ರಕಾಶ್ ರೈ ಫೌಂಡೇಷನ್' ಮೂಲಕ ವಿವಿಧ ರೀತಿಯ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!