ಕರ್ನಾಟಕದಿಂದ 4- 5 ಸಚಿವರು? : ಜೋಶಿಗೆ ಸಿಗುತ್ತಾ ಮಂತ್ರಿ ಸ್ಥಾನ ?

Published : May 26, 2019, 09:43 AM IST
ಕರ್ನಾಟಕದಿಂದ 4- 5 ಸಚಿವರು? : ಜೋಶಿಗೆ ಸಿಗುತ್ತಾ ಮಂತ್ರಿ ಸ್ಥಾನ  ?

ಸಾರಾಂಶ

ರಾಜ್ಯದಲ್ಲಿ ಈ ಬಾರಿ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ಯಾರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ..?

ಹುಬ್ಬಳ್ಳಿ: ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಒತ್ತಾಯಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದಾರೆ. ಹೀಗಾಗಿ ಕರ್ನಾಟಕಕ್ಕೆ ಕನಿಷ್ಠ ನಾಲ್ಕೈದು ಸಚಿವ ಸ್ಥಾನಗಳನ್ನು ನೀಡಬೇಕು ಎಂಬುದು ನಮ್ಮ ಆಶಯವಾಗಿದೆ. 

ನಮ್ಮ ಆಶಯವನ್ನು ಬಿಜೆಪಿ ವರಿಷ್ಠರಿಗೆ ತಿಳಿಸುತ್ತೇವೆ. ಅದರಲ್ಲೂ, ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಬೇಕು ಎಂಬುದು ನನ್ನ ಒತ್ತಾಯ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು