ಹೊಸ ವರ್ಷಕ್ಕೆ ರಾಷ್ಟ್ರಪತಿ ಶುಭ ಸಂದೇಶ

Published : Dec 31, 2016, 03:55 PM ISTUpdated : Apr 11, 2018, 12:44 PM IST
ಹೊಸ ವರ್ಷಕ್ಕೆ ರಾಷ್ಟ್ರಪತಿ ಶುಭ ಸಂದೇಶ

ಸಾರಾಂಶ

ಮುಂಬರುವ ವರ್ಷದಲ್ಲಿ ದೇಶವನ್ನು ಸ್ವಚ್ಛ ಮತ್ತು ಮಾಲಿನ್ಯ ಮುಕ್ತಗೊಳಿಸುವ ಪಣತೊಡುವಂತೆ ಅವರು ಈ ಸಂದರ್ಭ ಕರೆ ನೀಡಿದರು.

ನವದೆಹಲಿ(ಡಿ.31): ಹೊಸ ವರ್ಷಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಶದ ಜನತೆಗೆ ಶುಭಕೋರಿದ್ದಾರೆ.

ಮುಂಬರುವ ವರ್ಷದಲ್ಲಿ ದೇಶವನ್ನು ಸ್ವಚ್ಛ ಮತ್ತು ಮಾಲಿನ್ಯ ಮುಕ್ತಗೊಳಿಸುವ ಪಣತೊಡುವಂತೆ ಅವರು ಈ ಸಂದರ್ಭ ಕರೆ ನೀಡಿದರು.

‘‘ಹೊಸ ವರ್ಷ ನಮ್ಮ ವೈಭವಯುತ ದೇಶದಲ್ಲಿ ಪ್ರಗತಿ ಮತ್ತು ಸಮೃದ್ಧಿ ತರಲಿ ಎಂದು ಆಶಿಸುತ್ತೇನೆ. ನಮ್ಮ ಕನಸಿನ ಭಾರತ ಕಟ್ಟಲು ಒಂದಾಗೋಣ ಮತ್ತು ದೇಶವನ್ನು ಸ್ವಚ್ಛ ಹಾಗೂ ಮಾಲಿನ್ಯಮುಕ್ತ ಮಾಡುವ ಪ್ರತಿಜ್ಞೆ ಕೈಗೊಳ್ಳೋಣ’’ ಎಂದು ಮುಖರ್ಜಿಯವರು ದೇಶ, ವಿದೇಶಗಳಲ್ಲಿರುವ ಎಲ್ಲ ಭಾರತೀಯರಿಗೆ ಸಂದೇಶ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!