
ಕಲಬುರಗಿ(ನ.07): ಚುನಾವಣೆಗೆ ಸ್ಪರ್ಧಿಸಿ ಜನಸೇವೆ ಮಾಡ್ತೀವಿ ಎಂದಿದ್ದ ಪ್ರಣವಾನಂದ ಸ್ವಾಮೀಜಿ ಸನ್ಯಾಸತ್ವ ತ್ಯಜಿಸಿ ಸಂಸಾರಿಯಾಗಿದ್ದಾರೆ. ಕೇರಳ ಮೂಲದ ಮೀರಾ ಎಂಬ ಯುವತಿಯನ್ನ ಪ್ರಣವಾನಂದ ಶ್ರೀ ವರಿಸಿದ್ದಾರೆ.ಕಲಬುರಗಿಯ ಶರಣಬಸವೇಶ್ವರ ದೇಗುಲದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿತು. ನಾಡಿನ ಹಲವು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾವಿ ತೊಟ್ಟೇ ಶ್ರೀಗಳು ಹಸೆಮಣೆ ಏರಿದ್ದು ವಿಶೇಷವಾಗಿತ್ತು. ಕಾವಿ ತೊಟ್ಟು ಮದುವೆಯಾಗಬಹುದಾ..? ಎಂಬ ಹೊಸ ಚರ್ಚೆಗೆ ಪ್ರಣವಾನಂದರು ನಾಂದಿ ಹಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.