
ಕಲಬುರಗಿ(ನ.07): ಸ್ವಾಮಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡ್ತೀವಿ ಎಂದಿದ್ದ ಶ್ರೀ ಪ್ರಣವಾನಂದ ಸ್ವಾಮೀಜಿ ಇದೀಗ ಸನ್ಯಾಸತ್ವಕ್ಕೆ ವಿದಾಯ ಹೇಳಿ ಸಂಸಾರಿಯಾಗಲು ಮುಂದಾಗಿದ್ದಾರೆ. ಕೇರಳದ ಮೀರಾ ಎಂಬ ಹೆಸರಿನ ಹುಡುಗಿಯನ್ನು ವರಿಸಲು ಪ್ರಣವಾನಂದ ಸ್ವಾಮೀಜಿ ಮುಂದಾಗಿದ್ದಾರೆ.
ಕಲಬುರಗಿಯ ಶ್ರೀ ಶರಣಬಸವೇಶ್ವರರ ದೇವಾಲಯದಲ್ಲಿ ಮದುವೆಗೆ ಸಕಲ ಸಿದ್ದತೆ ನಡೆದಿದೆ. ನಾಡಿನ ಮಠಾಧೀಶರ ಸಮ್ಮುಖದಲ್ಲಿ ವಿವಾಹ ನೆರವೇರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.