ಆಪ್ತರ ಬಳಿ ದುಃಖ ತೋಡಿಕೊಂಡ ವೆಂಕಯ್ಯ ನಾಯ್ಡು

Published : Oct 18, 2017, 10:16 PM ISTUpdated : Apr 11, 2018, 12:50 PM IST
ಆಪ್ತರ ಬಳಿ ದುಃಖ ತೋಡಿಕೊಂಡ ವೆಂಕಯ್ಯ ನಾಯ್ಡು

ಸಾರಾಂಶ

ವಿಶೇಷ ವಾಯುಸೇನೆಯ ವಿಮಾನದಲ್ಲಿ ಓಡಾಡಬೇಕು, ಹೈದರಾಬಾದ್‌ಗೆ ಹೋದರೂ ಮನೆಯಲ್ಲಿ ತಂಗುವಂತಿಲ್ಲ

40 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ವೆಂಕಯ್ಯ ನಾಯ್ಡು ಅವರಿಗೆ ಉಪ ರಾಷ್ಟ್ರಪತಿ ಸ್ಥಾನ ಬಹಳ ಬೋರು ತಂದಿದೆಯಂತೆ. ಸದಾ ಪ್ರೋಟೋಕಾಲ್‌ನಲ್ಲಿ ನಡೆಯುವ ಬದುಕು ನನಗೆ ಹಿಡಿಸೋದಿಲ್ಲ ಎಂದು ವೆಂಕಯ್ಯ ನಾಯ್ಡು ಅವರು ತಮ್ಮ ಆಪ್ತ ತೆಲುಗು ಪತ್ರಕರ್ತರ ಬಳಿ ಹೇಳಿಕೊಂಡಿದ್ದಾರೆ. ಯಾವಾಗಲೂ ವಿಶೇಷ ವಾಯುಸೇನೆಯ ವಿಮಾನದಲ್ಲಿ ಓಡಾಡಬೇಕು, ಹೈದರಾಬಾದ್‌ಗೆ ಹೋದರೂ ಮನೆಯಲ್ಲಿ ತಂಗುವಂತಿಲ್ಲ, ರಾಜಭವನದಲ್ಲಿ ತಂಗಬೇಕು. ಸದಾ 25 ಗನ್ ಮ್ಯಾನ್‌ಗಳು. ಹೀಗಾಗಿ ಜನಸಾಮಾನ್ಯರ ಜೊತೆ ಸಂಪರ್ಕವೇ ಇಲ್ಲದಂತಾಗಿದೆ ಎಂದು ವೆಂಕಯ್ಯ ದುಃಖ ತೋಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!