ಬಿಜೆಪಿ ಮುಖಂಡರಿಗೆ ತಲೆ ಬಿಸಿಯಾಗಿರುವ ಅಮಿತ್ ಶಾ'ರ 8 ದಿನದ ತಾಕೀತು

Published : Nov 14, 2017, 09:47 PM ISTUpdated : Apr 11, 2018, 12:38 PM IST
ಬಿಜೆಪಿ ಮುಖಂಡರಿಗೆ ತಲೆ ಬಿಸಿಯಾಗಿರುವ  ಅಮಿತ್ ಶಾ'ರ 8 ದಿನದ ತಾಕೀತು

ಸಾರಾಂಶ

ತುರುವೇಕೆರೆಯಿಂದ ಕಾಪುವರೆಗಿನ ಯಾತ್ರೆಯ ರಿಪೋರ್ಟ್‌ಗಳನ್ನು ದಿನವೂ ತರಿಸಿಕೊಳ್ಳುತ್ತಿದ್ದು, ಜನರ ಪ್ರತಿಕ್ರಿಯೆ ನೋಡಿ ಸ್ವಲ್ಪ ಸಮಾಧಾನ ಆಗಿದ್ದಾರಂತೆ.

ಯಡಿಯೂರಪ್ಪನವರ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ ಹೊರತಾಗಿ ಜಗದೀಶ್ ಶೆಟ್ಟರ್, ಈಶ್ವರಪ್ಪ, ಆರ್ ಅಶೋಕ್, ಪ್ರಹ್ಲಾದ್ ಜೋಶಿ, ಗೋವಿಂದ ಕಾರಜೋಳ ಮತ್ತು ಸದಾನಂದ ಗೌಡರಿಗೆ ಕನಿಷ್ಠ 8 ದಿನ ಯಾತ್ರೆಗೆ ಹೋಗಲೇಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಾಕೀತು ಮಾಡಿದ್ದಾರಂತೆ. ಅಂದ ಹಾಗೆ ಬೆಂಗಳೂರು ಯಾತ್ರೆಯ ಉದ್ಘಾಟನೆ ನೋಡಿ ವಿಚಲಿತರಾಗಿದ್ದ ಅಮಿತ್ ಶಾ, ತುರುವೇಕೆರೆಯಿಂದ ಕಾಪುವರೆಗಿನ ಯಾತ್ರೆಯ ರಿಪೋ

ರ್ಟ್‌ಗಳನ್ನು ದಿನವೂ ತರಿಸಿಕೊಳ್ಳುತ್ತಿದ್ದು, ಜನರ ಪ್ರತಿಕ್ರಿಯೆ ನೋಡಿ ಸ್ವಲ್ಪ ಸಮಾಧಾನ ಆಗಿದ್ದಾರಂತೆ. ಆದರೆ ಕರ್ನಾಟಕದ ಪಕ್ಷದ ಸ್ಥಿತಿಗತಿಯ ಅರಿವಿರುವ ಅವರು ಗುಜರಾತ್ ಚುನಾವಣೆ ನಂತರ ವಾರಕ್ಕೆ ಒಮ್ಮೆ ಬಂದು ಕ್ಲಾಸ್ ತೆಗೆದುಕೊಂಡರೂ ಆಶ್ಚರ್ಯವಿಲ್ಲ.

(ಪ್ರಶಾಂತ್ ನಾತೂ ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ- ಕನ್ನಡಪ್ರಭ )

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು