ಪ್ರತಾಪ್ ಸಿಂಹ ರಿಲೀಸ್; ಸಿಂಹ ಬಂಧನವನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ

Published : Dec 04, 2017, 08:36 AM ISTUpdated : Apr 11, 2018, 01:01 PM IST
ಪ್ರತಾಪ್ ಸಿಂಹ ರಿಲೀಸ್; ಸಿಂಹ ಬಂಧನವನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ

ಸಾರಾಂಶ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಹನುಮಧಾರಿಗಳ ಬಂಧನ ವಿರೋಧಿಸಿ ಇಂದು ಹಿಂದೂಪರ ಸಂಘಟನೆಗಳು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ.

ಮೈಸೂರು(ಡಿ.04): ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್ ಭಾನುವಾರ ತಡರಾತ್ರಿ 11 ಗಂಟೆಗೆ ಜಾಮೀನಿನ ಬಿಡುಗಡೆಯಾಗಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಹನುಮಧಾರಿಗಳ ಬಂಧನ ವಿರೋಧಿಸಿ ಇಂದು ಹಿಂದೂಪರ ಸಂಘಟನೆಗಳು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಇಂದು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ.

ಒಟ್ಟಾರೆ ಪ್ರತಾಪ್ ಸಿಂಹ ಬಂಧನವನ್ನೇ ಮುಂದಿಟ್ಟುಕೊಂಡು ಬಿಜೆಪಿ ದೊಡ್ಡಮಟ್ಟದ ಹೋರಾಟ ನಡೆಸಲು ಸಿದ್ದತೆ ನಡೆಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking News: ಬೆಳಗಾವಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ; ಬಿಎಲ್ ಸಂತೋಷ್, ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ತಂತ್ರ!
ಬೀಚ್‌ನಲ್ಲಿ ಹೊಸ ವರ್ಷ ಆಚರಿಸುವವರಿಗೆ ವಾರ್ನಿಂಗ್, ಡಿ.31ರ ಸಂಜೆ 6ರ ಬಳಿಕ ಸಮುದ್ರಕ್ಕಿಳಿಯುವಂತಿಲ್ಲ