ಸಚಿವ ವಿನಯ್ ಕುರಿತು ಪ್ರತಾಪ್ ಸಿಂಹ ರಸಪ್ರಶ್ನೆ

Published : Dec 07, 2017, 09:32 PM ISTUpdated : Apr 11, 2018, 12:42 PM IST
ಸಚಿವ ವಿನಯ್ ಕುರಿತು ಪ್ರತಾಪ್ ಸಿಂಹ ರಸಪ್ರಶ್ನೆ

ಸಾರಾಂಶ

ಇದಕ್ಕೆ ಹಲವು ಮಂದಿ ಉತ್ತರ ನೀಡಿದ್ದು, ಕೆಲವರು ಸಚಿವರನ್ನು ನಿಂದಿಸಿ, ಹೀಯಾಳಿಸಿ ಉತ್ತರಿಸಿದ್ದಾರೆ. ಪ್ರತಾಪ್ ಸಿಂಹರ ಈ ಪೋಸ್ಟ್ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಎಡೆಮಾಡಿಕೊಟ್ಟಿದೆ.

ಧಾರವಾಡ(ಡಿ.07): ಮೈಸೂರು ಸಂಸದ ಪ್ರತಾಪ ಸಿಂಹ ಇದೀಗ ಸಚಿವ ವಿನಯ ಕುಲಕರ್ಣಿ ಕಾಲೆಳೆಯುವ ಯತ್ನ ನಡೆಸಿದ್ದು, ಫೇಸ್‌ಬುಕ್‌ನಲ್ಲಿ ಪ್ರಶ್ನೆಯೊಂದನ್ನು ಮಾಡಿದ್ದಾರೆ. ‘2007ರಲ್ಲಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ನಡೆದ ಶೂಟೌಟ್‌ನಲ್ಲಿ ಮುಖ್ಯ ಆರೋಪಿ ಸಹೋದರ ಹಾಗೂ ಕಿಮ್ಸ್ ವೈದ್ಯರ ಕಪಾಳಕ್ಕೆ ಹೊಡೆದಿದ್ದಲ್ಲದೇ ಜಿ.ಪಂ. ಸದಸ್ಯರೊಬ್ಬರ ಹತ್ಯೆಯಲ್ಲಿ ಭಾಗಿಯಾಗಿರುವ

ಶಂಕೆ ಎದುರಿಸುತ್ತಿರುವ ಪುಂಡ ಯಾರು?’ ಎಂದು ಸಿಂಹ ರಸಪ್ರಶ್ನೆ ಮಾದರಿಯಲ್ಲಿ ಪ್ರಶ್ನೆಯೊಂದನ್ನು ಫೇಸ್'ಬುಕ್‌ನಲ್ಲಿ ಕೇಳಿದ್ದಾರೆ. ಇದಕ್ಕೆ ಹಲವು ಮಂದಿ ಉತ್ತರ ನೀಡಿದ್ದು, ಕೆಲವರು ಸಚಿವರನ್ನು ನಿಂದಿಸಿ, ಹೀಯಾಳಿಸಿ ಉತ್ತರಿಸಿದ್ದಾರೆ. ಪ್ರತಾಪ್ ಸಿಂಹರ ಈ ಪೋಸ್ಟ್ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಎಡೆಮಾಡಿಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ