ಬಶೀರ್ ಸಾವಿಗೆ ಪ್ರತಾಪ್ ಸಿಂಹ ಟ್ವೀಟ್

Published : Jan 07, 2018, 11:52 AM ISTUpdated : Apr 11, 2018, 12:39 PM IST
ಬಶೀರ್ ಸಾವಿಗೆ ಪ್ರತಾಪ್ ಸಿಂಹ ಟ್ವೀಟ್

ಸಾರಾಂಶ

ಕಣ್ಣಿಗೆ ಕಣ್ಣು ಎನ್ನುತ್ತಾ ಹೋದರೆ ಇಡೀ ವಿಶ್ವವೇ ಕುರುಡಾಗುತ್ತದೆ.

ಕೋಮುದ್ವೇಷದ ಹಿನ್ನಲೆಯಲ್ಲಿ ಮೃತಪಟ್ಟ ಅಬ್ದುಲ್ ಬಶೀರ್ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು' ಕಣ್ಣಿಗೆ ಕಣ್ಣು ಎನ್ನುತ್ತಾ ಹೋದರೆ ಇಡೀ ವಿಶ್ವವೇ ಕುರುಡಾಗುತ್ತದೆ. ದೀಪಕ್ ರಾವ್ ಹತ್ಯೆಗೆ ಬಶೀರ್ ರಾವ್ ಉತ್ತರವಲ್ಲ. ಇದು ಹಿಂದು ಹಾಗೂ ಮುಸ್ಲಿಂ ನಡುವೆ ಶಾಂತಿ ಮಾತುಕತೆಗೆ ಸುಸಮಯ ಆದರೆ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಶಾಂತಿ,ಸಾಮರಸ್ಯ ಕಾಪಾಡುವ ಉದ್ದೇಶವಿದ್ದಂತಿಲ್ಲ' ಎಂದಿದ್ದಾರೆ.   

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಶಬರಿಮಲೆ: ಚಿನ್ನದ ಬಳಿಕ ಪಡಿಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರದ ಶಂಕೆ?
Karnataka News Live: ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಲೆಕ್ಷನ್‌: ಬಿಜೆಪಿ-ದಳ ಮೈತ್ರಿಗೆ ಜಯ