
ಬೆಂಗಳೂರು (ಡಿ.15): ರಾಮ್'ದಾಸ್ ಪ್ರೇಮ ಪ್ರಕರಣದಲ್ಲಿ ಸುದ್ದಿಯಾಗಿದ್ದ ಪ್ರೇಮಾಕುಮಾರಿ ಇದೀಗ ರಾಮ್'ದಾಸ್ ವಿರುದ್ಧ ಚುನಾವಣೆ ಎದುರಿಸಲು ಪ್ರೇಮಕುಮಾರಿ ಸಿದ್ಧತೆ ನಡೆಸಿದ್ದಾರೆ.
ಮೈಸೂರಿನ ಕೆ. ಆರ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯಲಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಉಪೇಂದ್ರ, ಅನುಪಮಾ ಶೆಣೈ ಅವರ ಪಕ್ಷಗಳೊಂದಿಗೂ ಕೂಡಾ ಮಾತುಕತೆ ನಡೆಸಿದ್ದಾರೆ. ಚುನಾವಣೆ ಸ್ಪರ್ಧೆ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ಪ್ರಕಟ ಮಾಡುವುದಾಗಿ ಪ್ರೇಮಾ ಕುಮಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.