ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮದುವಣಗಿತ್ತಿಯಂತೆ ಸಜ್ಜಾಗಿದೆ ಧಾರವಾಡ

Jan 4, 2019, 9:39 AM IST

84 ನೇ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯಾಕಾಶಿ ಧಾರವಾಡ ಮದುವಣಗಿತ್ತಿಯಂತೆ ಸಜ್ಜಾಗಿದೆ. ಎಲ್ಲಾ ಕಡೆ ಕನ್ನಡದ ಬಾವುಟ ರಾರಾಜಿಸುತ್ತಿದೆ. ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಾಹಿತಿಗಳು ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಸಾಹಿತಿ ಚಂದ್ರಶೇಖರ್ ಕಂಬಾರರು ಅಧ್ಯಕ್ಷತೆ ವಹಿಸಲಿದ್ದಾರೆ. ಹೇಗಿದೆ ಅಲ್ಲಿನ ತಯಾರಿ? ಏನೆಲ್ಲಾ ಸಿದ್ಧತೆಗಳು ನಡೆದಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ.