ನೋಟು ಅಮಾನ್ಯ ತಾತ್ಕಾಲಿಕವಾಗಿ ಆರ್ಥಿಕತೆಯನ್ನು ಕುಂಠಿತಗೊಳಿಸುತ್ತದೆ :ಪ್ರಣಬ್ ಮುಖರ್ಜಿ

Published : Jan 05, 2017, 03:31 PM ISTUpdated : Apr 11, 2018, 12:44 PM IST
ನೋಟು ಅಮಾನ್ಯ ತಾತ್ಕಾಲಿಕವಾಗಿ ಆರ್ಥಿಕತೆಯನ್ನು ಕುಂಠಿತಗೊಳಿಸುತ್ತದೆ :ಪ್ರಣಬ್ ಮುಖರ್ಜಿ

ಸಾರಾಂಶ

ನೋಟು ಅಮಾನ್ಯದ 50 ದಿನಗಳ ಗಡುವು ಮುಗಿದ ಬಳಿಕ ಮೊದಲ ಬಾರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ (ಜ.05): ನೋಟು ಅಮಾನ್ಯದ 50 ದಿನಗಳ ಗಡುವು ಮುಗಿದ ಬಳಿಕ ಮೊದಲ ಬಾರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ.

ನೋಟು ಅಮಾನ್ಯವು ಕಪ್ಪುಹಣವನ್ನು ಸಂಗ್ರಹಿಸಲು ಹಾಗೂ ಭ್ರಷ್ಟಾಚಾರದ ವಿರುದ್ಧ ಸಮರ ಸಾರುತ್ತಿರುವುದರಿಂದ ತಾತ್ಕಾಲಿಕವಾಗಿ ಆರ್ಥಿಕತೆಯನ್ನು ಕುಸಿತಗೊಳಿಸುತ್ತದೆ ಎಂದಿದ್ದಾರೆ.

ನೋಟು ನಿಷೇಧ ಕ್ರಮದಿಂದ ತೊಂದರೆಗೊಳಗಾದ ಜನಸಾಮಾನ್ಯರಿಗಾಗಿ ಸರ್ಕಾರ ಇನ್ನಷ್ಟು ಹೆಚ್ಚಿಗೆ ಕಾಳಜಿ ವಹಿಸಬೇಕು ಎಂದಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!