ಜಿಎಸ್ಟಿಗೆ ಚಾಲನೆ ಸಿಕ್ಕಿದ್ದು ಕನ್ನಡಿಗನಿಂದ

Published : Jul 01, 2017, 01:15 AM ISTUpdated : Apr 11, 2018, 01:12 PM IST
ಜಿಎಸ್ಟಿಗೆ ಚಾಲನೆ ಸಿಕ್ಕಿದ್ದು ಕನ್ನಡಿಗನಿಂದ

ಸಾರಾಂಶ

'ನಾನು ಯುಪಿಎ ಸರ್ಕಾರದಲ್ಲಿ ವಿತ್ತ ಸಚಿವನಾಗಿದ್ದಾಗ ಜಿಎಸ್‌ಟಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿತು.

ನವದೆಹಲಿ(ಜು.01): ಜಿಎಸ್‌ಟಿ ಚಾಲನೆ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕನ್ನಡಿಗ, ಸಾಫ್ಟ್‌ವೇರ್ ದಿಗ್ಗಜ, ಆಧಾರ್ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂದನ್ ನಿಲೇಕಣಿ ಅವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. 'ನಾನು ಯುಪಿಎ ಸರ್ಕಾರದಲ್ಲಿ ವಿತ್ತ ಸಚಿವನಾಗಿದ್ದಾಗ ಜಿಎಸ್‌ಟಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿತು. ಈ ಪ್ರಕ್ರಿಯೆಗೆ ಚಾಲನೆ ಸಿಗಲು ನನಗೆ ಸಹಕರಿಸಿದ್ದು ನಂದನ್ ನಿಲೇಕಣಿ ಅವರು’ ಎಂದು ಸ್ಮರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಇಂದು 'ಬುರುಡೆ ಚಿನ್ನಯ್ಯ' ಬಿಡುಗಡೆ, ಶ್ಯೂರಿಟಿ ಕೊಟ್ಟಿದ್ದು ಯಾರು?
India Latest News Live: ಬಿಹಾರ ಸೋಲಿನ ಬಳಿಕ ಪ್ರಶಾಂತ್ ಕಿಶೋರ್ - ಪ್ರಿಯಾಂಕಾ ಗಾಂಧಿ ರಹಸ್ಯ ಭೇಟಿ?