
ಬೆಂಗಳೂರು(ಜು.19): ಮುಂಗಾರು ಮಳೆ ರಾಜ್ಯದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾರಣ ಟೊಮೆಟೋ ಬೆಲೆ ಗಗನಕ್ಕೇರಿದೆ. ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಕೆ.ಜಿ. ಟೊಮೆಟೋ ಬೆಲೆ ಶತಕದ ಗಡಿ ದಾಟಿದ್ದು, ಗ್ರಾಹಕರಿಗೆ ಬಿಸಿ ತಟ್ಟುತ್ತಿದೆ.
ಮಳೆಯ ಅಭಾವದ ಹಿನ್ನೆಲೆಯಲ್ಲಿ ಸದ್ಯ ತರಕಾರಿಗಳ ಬೆಲೆಯಲ್ಲಿ ತೀವ್ರ ವ್ಯತ್ಯಾಸವಾಗಿದೆ. ಜುಲೈ ಪ್ರಾರಂ‘ದಲ್ಲಿ ₹65-70, ಉತ್ತರ ಕನ್ನಡದಲ್ಲೂ ₹65-70, ಗದಗದಲ್ಲಿ ₹80-90 ಗಳಂತೆ ಮಾರಾಟವಾಗುತ್ತಿದೆ. ಇನ್ನು ಬೆಳಗಾವಿಯಲ್ಲಿ ₹60-70, ಬಾಗಲಕೋಟೆ ₹65-75, ವಿಜಯಪುರ ₹70-80, ರಾಯಚೂರು ₹100-120, ಮೈಸೂರು ₹80, ಮಂಗಳೂರು ₹70 ದರ ಇದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.