ದೇವಸ್ಥಾನದ ಮಂಗಳಾರತಿ ತಟ್ಟೆ ಮುಟ್ಟಿದಕ್ಕೆ ದಲಿತ ಮಹಿಳೆಯರ ಮೇಲೆ ಹಲ್ಲೆ

Published : Jan 25, 2017, 07:22 AM ISTUpdated : Apr 11, 2018, 12:55 PM IST
ದೇವಸ್ಥಾನದ ಮಂಗಳಾರತಿ ತಟ್ಟೆ ಮುಟ್ಟಿದಕ್ಕೆ ದಲಿತ ಮಹಿಳೆಯರ ಮೇಲೆ ಹಲ್ಲೆ

ಸಾರಾಂಶ

ಆನೇಕಲ್’ನ ಸರ್ಜಾಪುರದ ಕೋದಂಡರಾಮಸ್ವಾಮಿ ದೇವಾಲಯದ ಅರ್ಚಕ ಕೇಶವಮೂರ್ತಿ, ನಾಲ್ವರು ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನಲ್ಲದೇ ಅವರನ್ನು ಹೊರದಬ್ಬಿದ್ದಾನೆ.

ಆನೇಕಲ್ : ಮಂಗಳಾರತಿ ತಟ್ಟೆ ಮುಟ್ಟಿದಕ್ಕೆ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಅಲೇಕಲ್’ನಲ್ಲಿ ನಡೆದಿದೆ.

ಆನೇಕಲ್’ನ ಸರ್ಜಾಪುರದ ಕೋದಂಡರಾಮಸ್ವಾಮಿ ದೇವಾಲಯದ ಅರ್ಚಕ ಕೇಶವಮೂರ್ತಿ, ನಾಲ್ವರು ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನಲ್ಲದೇ ಅವರನ್ನು ಹೊರದಬ್ಬಿದ್ದಾನೆ.

ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾಗಿರುವ ದಲಿತ ಮಹಿಳೆಯರು ದೇವಾಲಯದ ಮಂಗಳಾರತಿ ತಟ್ಟೆ ಮುಟ್ಟಿದ ಕಾರಣಕ್ಕೆ ಆತ ಹಲ್ಲೆ ನಡೆಸಿದ್ದಾನೆ.

ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋಡಗಳ ಮೇಲೊಂದು ಅತಿ ಸುಂದರವಾದ ರೈಲು ನಿಲ್ದಾಣ: ಆಕ್ಸಿಜನ್ ಮಾಸ್ಕ್ ಕಡ್ಡಾಯ
ಸ್ಟೈಲಿಶ್ ಲುಕ್ ಮತ್ತು ಸ್ಮಾರ್ಟ್ ಫೀಚರ್‌ಗಳೊಂದಿಗೆ ಮಾರುಕಟ್ಟೆಗೆ ಬಂದ ಟಿವಿಎಸ್ ಎನ್‌ಟಾರ್ಕ್ 150