ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

Published : Jul 01, 2018, 06:28 PM IST

ಈ ಅರ್ಚಕನ ದೇಗುಲಕ್ಕೆ ವಾಸ್ತು ದೋಷವಂತೆ

ದೇಗುಲದ ಮರಗಳನ್ನೇ ಕೆಡವಿ ಹಾಕಿದ ಅರ್ಚಕ

ಭಕ್ತರ ಸಂಖ್ಯೆ ಕಡಿಮೆಯಾಗಲು ಮರಗಳು ಕಾರಣ?

5 ತೆಂಗಿನ, 2 ಸಂಪಿಗೆ ಮರಕ್ಕೆ ಕೊಡಲಿ

ಅರ್ಚಕ ಆಕಾಶ್ ವಿರುದ್ದ ದೂರು   

ಚಿಕ್ಕಮಗಳೂರು(ಜು.1): ಇದನ್ನು ಅಜ್ಞಾನ ಅಂತಿರೋ ಅಥವಾ ಮೂಢನಂಬಿಕೆ ಅಂತಿರೋ ಗೊತ್ತಿಲ್ಲಾ. ಆದರೆ ದೇವಸ್ಥಾನಕ್ಕೆ ಭಕ್ತರ ಸಮಕ್ಯೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಅರ್ಚಕನೋರ್ವ ದೇವಸ್ಥಾನದ ಸುತ್ತ ಬೆಳೆದಿದ್ದ ಮರಗಳನ್ನು ಕಡಿದು ಹಾಕಿಸಿದ್ದಾರೆ.

ದೇಗುಲಕ್ಕೆ ವಾಸ್ತು ದೋಷ ಇದೆ ಎಂದು ತಿಳಿದ ಅರ್ಚಕ ಆಕಾಶ್, ಐದು ತೆಂಗಿನ ಮರ ಮತ್ತು ಎರಡು ಸಂಪಿಗೆ ಮರಗಳನ್ನು ಕಡಿಸಿದ್ದಾರೆ. ಇನ್ನು ಅರ್ಚಕನ ಧೋರಣೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅರ್ಚಕ ಆಕಾಶ್ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ..
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!