ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

Published : Jul 01, 2018, 06:28 PM IST

ಈ ಅರ್ಚಕನ ದೇಗುಲಕ್ಕೆ ವಾಸ್ತು ದೋಷವಂತೆ

ದೇಗುಲದ ಮರಗಳನ್ನೇ ಕೆಡವಿ ಹಾಕಿದ ಅರ್ಚಕ

ಭಕ್ತರ ಸಂಖ್ಯೆ ಕಡಿಮೆಯಾಗಲು ಮರಗಳು ಕಾರಣ?

5 ತೆಂಗಿನ, 2 ಸಂಪಿಗೆ ಮರಕ್ಕೆ ಕೊಡಲಿ

ಅರ್ಚಕ ಆಕಾಶ್ ವಿರುದ್ದ ದೂರು   

ಚಿಕ್ಕಮಗಳೂರು(ಜು.1): ಇದನ್ನು ಅಜ್ಞಾನ ಅಂತಿರೋ ಅಥವಾ ಮೂಢನಂಬಿಕೆ ಅಂತಿರೋ ಗೊತ್ತಿಲ್ಲಾ. ಆದರೆ ದೇವಸ್ಥಾನಕ್ಕೆ ಭಕ್ತರ ಸಮಕ್ಯೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಅರ್ಚಕನೋರ್ವ ದೇವಸ್ಥಾನದ ಸುತ್ತ ಬೆಳೆದಿದ್ದ ಮರಗಳನ್ನು ಕಡಿದು ಹಾಕಿಸಿದ್ದಾರೆ.

ದೇಗುಲಕ್ಕೆ ವಾಸ್ತು ದೋಷ ಇದೆ ಎಂದು ತಿಳಿದ ಅರ್ಚಕ ಆಕಾಶ್, ಐದು ತೆಂಗಿನ ಮರ ಮತ್ತು ಎರಡು ಸಂಪಿಗೆ ಮರಗಳನ್ನು ಕಡಿಸಿದ್ದಾರೆ. ಇನ್ನು ಅರ್ಚಕನ ಧೋರಣೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅರ್ಚಕ ಆಕಾಶ್ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ..
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!