ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

Published : Jul 01, 2018, 06:28 PM IST

ಈ ಅರ್ಚಕನ ದೇಗುಲಕ್ಕೆ ವಾಸ್ತು ದೋಷವಂತೆ

ದೇಗುಲದ ಮರಗಳನ್ನೇ ಕೆಡವಿ ಹಾಕಿದ ಅರ್ಚಕ

ಭಕ್ತರ ಸಂಖ್ಯೆ ಕಡಿಮೆಯಾಗಲು ಮರಗಳು ಕಾರಣ?

5 ತೆಂಗಿನ, 2 ಸಂಪಿಗೆ ಮರಕ್ಕೆ ಕೊಡಲಿ

ಅರ್ಚಕ ಆಕಾಶ್ ವಿರುದ್ದ ದೂರು   

ಚಿಕ್ಕಮಗಳೂರು(ಜು.1): ಇದನ್ನು ಅಜ್ಞಾನ ಅಂತಿರೋ ಅಥವಾ ಮೂಢನಂಬಿಕೆ ಅಂತಿರೋ ಗೊತ್ತಿಲ್ಲಾ. ಆದರೆ ದೇವಸ್ಥಾನಕ್ಕೆ ಭಕ್ತರ ಸಮಕ್ಯೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಅರ್ಚಕನೋರ್ವ ದೇವಸ್ಥಾನದ ಸುತ್ತ ಬೆಳೆದಿದ್ದ ಮರಗಳನ್ನು ಕಡಿದು ಹಾಕಿಸಿದ್ದಾರೆ.

ದೇಗುಲಕ್ಕೆ ವಾಸ್ತು ದೋಷ ಇದೆ ಎಂದು ತಿಳಿದ ಅರ್ಚಕ ಆಕಾಶ್, ಐದು ತೆಂಗಿನ ಮರ ಮತ್ತು ಎರಡು ಸಂಪಿಗೆ ಮರಗಳನ್ನು ಕಡಿಸಿದ್ದಾರೆ. ಇನ್ನು ಅರ್ಚಕನ ಧೋರಣೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅರ್ಚಕ ಆಕಾಶ್ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ..
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ