ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

ವಾಸ್ತುಗಾಗಿ ಮರ ಬಲಿ ಪಡೆದ ಅರ್ಚಕ!

Published : Jul 01, 2018, 06:28 PM IST

ಈ ಅರ್ಚಕನ ದೇಗುಲಕ್ಕೆ ವಾಸ್ತು ದೋಷವಂತೆ

ದೇಗುಲದ ಮರಗಳನ್ನೇ ಕೆಡವಿ ಹಾಕಿದ ಅರ್ಚಕ

ಭಕ್ತರ ಸಂಖ್ಯೆ ಕಡಿಮೆಯಾಗಲು ಮರಗಳು ಕಾರಣ?

5 ತೆಂಗಿನ, 2 ಸಂಪಿಗೆ ಮರಕ್ಕೆ ಕೊಡಲಿ

ಅರ್ಚಕ ಆಕಾಶ್ ವಿರುದ್ದ ದೂರು   

ಚಿಕ್ಕಮಗಳೂರು(ಜು.1): ಇದನ್ನು ಅಜ್ಞಾನ ಅಂತಿರೋ ಅಥವಾ ಮೂಢನಂಬಿಕೆ ಅಂತಿರೋ ಗೊತ್ತಿಲ್ಲಾ. ಆದರೆ ದೇವಸ್ಥಾನಕ್ಕೆ ಭಕ್ತರ ಸಮಕ್ಯೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಅರ್ಚಕನೋರ್ವ ದೇವಸ್ಥಾನದ ಸುತ್ತ ಬೆಳೆದಿದ್ದ ಮರಗಳನ್ನು ಕಡಿದು ಹಾಕಿಸಿದ್ದಾರೆ.

ದೇಗುಲಕ್ಕೆ ವಾಸ್ತು ದೋಷ ಇದೆ ಎಂದು ತಿಳಿದ ಅರ್ಚಕ ಆಕಾಶ್, ಐದು ತೆಂಗಿನ ಮರ ಮತ್ತು ಎರಡು ಸಂಪಿಗೆ ಮರಗಳನ್ನು ಕಡಿಸಿದ್ದಾರೆ. ಇನ್ನು ಅರ್ಚಕನ ಧೋರಣೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅರ್ಚಕ ಆಕಾಶ್ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ..
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!