ಆಸ್ಪತ್ರೆಯಿಂದ ಸಿನಿಮೀಯ ರೀತಿಯಲ್ಲಿ ಖೈದಿ ಎಸ್ಕೇಪ್!

Published : Jan 01, 2018, 03:16 PM ISTUpdated : Apr 11, 2018, 12:44 PM IST
ಆಸ್ಪತ್ರೆಯಿಂದ ಸಿನಿಮೀಯ ರೀತಿಯಲ್ಲಿ ಖೈದಿ ಎಸ್ಕೇಪ್!

ಸಾರಾಂಶ

ಸಿನಿಮೀಯ ರೀತಿಯಲ್ಲಿ ಆಸ್ಪತ್ರೆಯಿಂದ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ನಿವಾಸಿ ಗಣೇಶ್ (ಗಣಪತಿ) ತಪ್ಪಿಸಿಕೊಂಡ ಖೈದಿ.

ಕೊಡಗು (ಜ.01): ಸಿನಿಮೀಯ ರೀತಿಯಲ್ಲಿ ಆಸ್ಪತ್ರೆಯಿಂದ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ನಿವಾಸಿ ಗಣೇಶ್ (ಗಣಪತಿ) ತಪ್ಪಿಸಿಕೊಂಡ ಖೈದಿ.

ಸುಂಟಿಕೊಪ್ಪದಲ್ಲಿ ನಡೆದ ಕಳವು ಪ್ರಕರಣದಲ್ಲಿ ಗಣೇಶ್ ಜೈಲು ಸೇರಿದ್ದರು. ಡಿ.30 ರಂದು ಪಿನಾಯಿಲ್ ಸೇವಿಸಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಯ ಕಿಟಕಿಯ ಮೂಲಕ ಪರಾರಿಯಾಗಿದ್ದಾರೆ. ಗಣೇಶ್'ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!