ಕ್ಷೇತ್ರ ಬದಲಾವಣೆ ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ

By Suvarna Web DeskFirst Published Mar 28, 2018, 1:19 PM IST
Highlights

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಹಲವು ನಾಯಕರು ಕ್ಷೇತ್ರ ಬದಲಾವಣೆಯ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಹಲವು ನಾಯಕರು ಕ್ಷೇತ್ರ ಬದಲಾವಣೆಯ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಪ್ರಮುಖವಾಗಿ ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಕ್ಷೇತ್ರ ಬದಲಾಯಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪರಮೇಶ್ವರ್ ಹೈ ಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಚಿತ್ತಾಪುರ ಕ್ಷೇತ್ರದಿಂದ ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೆ ಅವರು ಶಿಫ್ಟ್ ಆಗುತ್ತಾರಾ ಎನ್ನುವ ಪ್ರಶ್ನೆಗಳು ಇದೀಗ  ಕೇಳಿ ಬಂದಿದೆ.

click me!