ಹುತಾತ್ಮ ಯೋಧ ಗುರು ಸ್ವಗ್ರಾಮದಲ್ಲಿ ಪಾಕ್ ಪರ ಘೋಷಣೆ

Published : Feb 24, 2019, 12:34 PM ISTUpdated : Feb 24, 2019, 12:35 PM IST
ಹುತಾತ್ಮ ಯೋಧ ಗುರು ಸ್ವಗ್ರಾಮದಲ್ಲಿ ಪಾಕ್ ಪರ ಘೋಷಣೆ

ಸಾರಾಂಶ

ಹುತಾತ್ಮ ಯೋಧ ಗುರು ಸ್ವಗ್ರಾಮದಲ್ಲಿ ಪಾಕ್ ಪರ ಘೋಷಣೆ | ಸಿಟ್ಟಿಗೆದ್ದ ಗ್ರಾಮಸ್ಥರಿಂದ ಘೋಷಣೆ ಕೂಗಿದ ವ್ಯಕ್ತಿಗೆ ಥಳಿತ | ಭಾರತ್ ಮಾತಾಕಿ ಜೈ ಎಂದು ಹೇಳಿಸಿದ ಗ್ರಾಮಸ್ಥರು 

ಮಂಡ್ಯ (ಫೆ. 24): ಹುತಾತ್ಮ ಯೋಧ ಗುರು ಸ್ವಗ್ರಾಮದಲ್ಲೇ ಪಾಕಿಸ್ತಾನದ ಪರ ಅಸ್ಸಾಂ ಮೂಲದ ಕೂಲಿ ಕಾರ್ಮಿಕನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ.  ಹುತಾತ್ಮ ಯೋಧ ಗುರು ಸ್ವಗ್ರಾಮ ಪಕ್ಕದ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. 

ಕೆ.ಎಂ.ದೊಡ್ಡಿಯ ಮಿಲ್ ನಲ್ಲಿ  ಕೂಲಿ ಕೆಲಸ ಮಾಡುತ್ತಿರುವ ಅಸ್ಸಾಂ ಮೂಲದ ಸಾದಿಕ್ ಎಂಬಾತ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.  ಸಿಟ್ಟುಗೊಂಡ ಸಾರ್ವಜನಿಕರು ಸಾದಿಕ್ ಗೆ ಧರ್ಮದೇಟು ನೀಡಿದ್ದಾರೆ.  ಸಾದಿಕ್ ನನ್ನ ಸುತ್ತುವರಿದು ಭಾರತ್ ಮಾತಾಕಿ ಜಿಂದಾಬಾದ್ ಎಂದು ಘೋಷಣೆ ಕೂಗಿಸಿದ್ದಾರೆ. 

’ಭಾರತ್ ಮಾತಾಕಿ ಜಿಂದಾಬಾದ್’ ಎನ್ನುವ ಬದಲು ಮತ್ತೊಮ್ಮೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.  ಈ ವೇಳೆ ಕೋಪಗೊಂಡ ಸಾರ್ವಜನಿಕರು ಮತ್ತೊಮ್ಮೆ  ಥಳಿಸಿದ್ದಾರೆ.  ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಳಿಗಾಲಕ್ಕಾಗಿಯೇ ವಿಶೇಷ ಬ್ರೇಕ್‌ಫಾಸ್ಟ್‌ ರೆಸಿಪಿ ತಿಳಿಸಿದ ಬಾಬಾ ರಾಮ್‌ದೇವ್‌, ಇದರಿಂದ ಇದೆ ಸಾಕಷ್ಟು ಪ್ರಯೋಜನ!
ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!