ಸ್ಯಾಂಡಲ್ ವುಡ್ ಪ್ರಸಿದ್ಧ ನಿರ್ಮಾಪಕನಿಂದ ಬಹುಕೋಟಿ ವಂಚನೆ : ಸಿಐಡಿ ತನಿಖೆ

Published : Jul 25, 2018, 09:49 AM IST
ಸ್ಯಾಂಡಲ್ ವುಡ್ ಪ್ರಸಿದ್ಧ ನಿರ್ಮಾಪಕನಿಂದ ಬಹುಕೋಟಿ ವಂಚನೆ : ಸಿಐಡಿ ತನಿಖೆ

ಸಾರಾಂಶ

ಸ್ಯಾಂಡಲ್ ವುಡ್ ಪ್ರಸಿದ್ಧ ನಿರ್ಮಾಪಕನಿಂದ ನಡೆದ ಬಹುಕೋಟಿ ವಂಚನೆ ಪ್ರಕರಣವನ್ನು ಇದೀಗ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. 

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನಿರ್ಮಾಪಕ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೌಹಾರ್ದ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ಆನಂದ ಅಪ್ಪುಗೋಳ ಸೊಸೈಟಿ ಗ್ರಾಹಕರಿಗೆ ಬಹುಕೋಟಿ ವಂಚನೆ ಮಾಡಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತ ರಿಸಲಾಗಿದೆ. 

ಸಂಗೊಳ್ಳಿ ರಾಯಣ್ಣ ಸೊಸೈಟಿಯ ಗ್ರಾಹಕರ ಸುಮಾರು 320 ಕೋಟಿ ಠೇವಣಿಯನ್ನು ಮರಳಿ ನೀಡದೇ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ತಾವಿಟ್ಟ ಹಣವನ್ನು ಮರಳಿ ನೀಡುವಂತೆ ಗ್ರಾಹಕರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಆದರೆ, ಈವರೆಗೂ ಗ್ರಾಹಕರ ಹಣ ಮಾತ್ರ ವಾಪಸ್ ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ಕಾರವಾರಕ್ಕೆ ಸೀಗಲ್‌ ಹಕ್ಕಿ ಕಳಿಸಿ ಚೀನಾ ಬೇಹುಗಾರಿಕೆ?