
ಹೈದರಾಬಾದ್ (ನ.11): ಬಾಕ್ಸಾಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಬಾಚಿದ ಬ್ಲಾಕ್ ಬಸ್ಟರ್ ಚಿತ್ರ ಬಾಹುಬಲಿಯ ನಿರ್ಮಾಪಕನ ಮನೆ ಮೇಲೆ ದಾಳಿ ನಡೆಸಲಾಗಿದೆ.
ಐತಿಹಾಸಿಕ ಚಿತ್ರ ಬಾಹುಬಲಿ ತಮಿಳು ಹಾಗೂ ತೆಲುಗಿನಲ್ಲಿ ಏಕಕಾಲದಲ್ಲಿ 2015 ಜುಲೈನಲ್ಲಿ ಬಿಡುಗಡೆಯಾಗಿತ್ತು. ಜಗತ್ತಿನಾದ್ಯಂತ ರೂ.650 ಕೋಟಿ ಗಳಿಸಿತ್ತು.
ನಿರ್ಮಾಪಕ ಶೋಭು ಯಾರ್ಲಗದ್ದ ಹಾಗೂ ಪ್ರಸಾದ್ ದೇವಿನೇನಿ ಮನೆ ಮೇಲೆ ಇಂದು ದಾಳಿ ನಡೆಸಲಾಗಿದೆ. 500 ಹಾಗೂ 1000 ನೋಟುಗಳ ರದ್ದು ಮಾಡಿದ್ದರೂ ಅವರ ನಿವಾಸದಲ್ಲಿ ಬೃಹತ್ ಮೊತ್ತವನ್ನು ಕೂಡಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.