
ಬೆಂಗಳೂರು[ಮಾ. 11] ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವೈಸ್ ಛಾನ್ಸಲರ್ ಡಾ.ಶಿವಲಿಂಗಯ್ಯ ಅವರ ಅಧಿಕಾರ ಅವಧಿ ವಿಸ್ತರಣೆ ಮಾಡಲಾಗಿದೆ.
ಮಾರ್ಚ್ 10ಕ್ಕೆ ಅವರ ಅವಧಿ ಮುಗಿಯುತ್ತಿತ್ತು. ಆದರೆ 31 ಮೇ 2019ರವರೆಗೆ ಅವರ ಅಧಿಕಾರ ವಿಸ್ತರಣೆ ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ಛಾನ್ಸಲರ್ ರಾಜ್ಯಪಾಲ ವಿ.ಆರ್.ವಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕಾರಿ ನಿಯಮಗಳ ಅನ್ವಯ ಹೊಸ ವೈಸ್ ಛಾನ್ಸಲರ್ ನೇಮಕ ಆಗುವವರೆಗೂ ಶಿವಲಿಂಗಯ್ಯ ಮುಂದುವರಿಯಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.