ಹೆಚ್ಚು ಅಂಕ ಕೊಡಲು ಮುತ್ತು ಕೊಡೆಂದ ಕಾಲೇಜು ಪ್ರಾಧ್ಯಾಪಕ ಅರೆಸ್ಟ್‌

Published : Mar 26, 2018, 11:40 AM ISTUpdated : Apr 11, 2018, 01:07 PM IST
ಹೆಚ್ಚು ಅಂಕ ಕೊಡಲು ಮುತ್ತು ಕೊಡೆಂದ ಕಾಲೇಜು ಪ್ರಾಧ್ಯಾಪಕ ಅರೆಸ್ಟ್‌

ಸಾರಾಂಶ

ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬೇಕಾದರೆ ನೀನು ನನಗೆ ಮುತ್ತು ಕೊಡಬೇಕು ಎಂದು ವಿದ್ಯಾರ್ಥಿನಿಯೊಬ್ಬಳಿಗೆ ಬೇಡಿಕೆ ಇಟ್ಟಿದ್ದ ಘಾಟ್ಕೋಪರ್‌ನ ಕಾಲೇಜು ಪ್ರಾಧ್ಯಾಪಕನೊಬ್ಬನನ್ನು ಬಂಧಿಸಲಾಗಿದೆ.

ಮುಂಬೈ: ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬೇಕಾದರೆ ನೀನು ನನಗೆ ಮುತ್ತು ಕೊಡಬೇಕು ಎಂದು ವಿದ್ಯಾರ್ಥಿನಿಯೊಬ್ಬಳಿಗೆ ಬೇಡಿಕೆ ಇಟ್ಟಿದ್ದ ಘಾಟ್ಕೋಪರ್‌ನ ಕಾಲೇಜು ಪ್ರಾಧ್ಯಾಪಕನೊಬ್ಬನನ್ನು ಬಂಧಿಸಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕ ಈ ರೀತಿ ಬೇಡಿಕೆ ಇಟ್ಟಿದ್ದ. ಇದರಿಂದ ತೀವ್ರ ನೊಂದ ಆಕೆ ಎಲ್ಲರೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದಳು. ಇದರಿಂದ ಆತಂಕಕ್ಕೆ ಒಳಗಾದ ಕುಟುಂಬ ಸದಸ್ಯರು ಹಲವು ದಿನಗಳ ಕಾಲ ಆಕೆಯ ಬಾಯಿ ಬಿಡಿಸಲು ಯತ್ನಿಸಿದ ಮೇಲೆ ಆಕೆಯ ವಿಷಯ ಬಹಿರಂಗಪಡಿಸಿದ್ದಾಳೆ.

ಬಳಿಕ ಈ ಬಗ್ಗೆ ಕುಟುಂಬ ಸದಸ್ಯರು ದೂರಿತ್ತ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌