
ನವದೆಹಲಿ (ನ.12): ವಿವಾದಗಳಿಂದಲೇ ಸುದ್ದಿಯಾಗಿರುವ ಪದ್ಮಾವತಿ ಚಿತ್ರ ಪ್ರದರ್ಶನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೂರತ್ ಹಾಗೂ ಮುಂಬೈನಲ್ಲಿ ಚಿತ್ರ ಪದರ್ಶನ ತಡೆಗೆ ಆಗ್ರಹಿಸಿ ಸಂಘ ಪರಿವಾರ,ಕರಿಣಿ ಸೇನಾ, ರಜಪೂತ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿತ್ರದಲ್ಲಿ ರಜಪೂತರ ಭಾವನೆಗಳಿಗೆ ತರುವ ಅಂಶಗಳಿವೆ. ಹೀಗಾಗಿ ಚಿತ್ರ ಪದರ್ಶನ ತಡೆಯಬೇಕು ಎಂದು ಒತ್ತಾಯಿಸಿದರು. ಈ ನಡುವೆ ರಾಣಿ ಪದ್ಮಾವತಿ ವಂಶಸ್ಥರಿಂದ ಪ್ರಧಾನಿ ಪತ್ರ ಬರೆದು ಚಿತ್ರ ಪದರ್ಶನ ತಡೆಯುವಂತೆ ಮನವಿ ಮಾಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ನಿರ್ದೇಶಕ ಬನ್ಸಾಲಿ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.