ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

Published : Jan 08, 2017, 08:05 AM ISTUpdated : Apr 11, 2018, 12:42 PM IST
ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

ಸಾರಾಂಶ

ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬಸವರಾಜ ದೇವರು ಶ್ರೀಗಳು ಪಟ್ಟನಾಯಕನಹಳ್ಳಿ ಗ್ರಾಮಸ್ಥರೊಂದಿಗೆ ಅನ್ನ ಸತ್ಯಾಗ್ರಹ ಮುಂದುವರೆಸಿದ್ದಾರೆ.

ತುಮಕೂರು(ಜ.08): ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬಸವರಾಜ ದೇವರು ಶ್ರೀಗಳು ಪಟ್ಟನಾಯಕನಹಳ್ಳಿ ಗ್ರಾಮಸ್ಥರೊಂದಿಗೆ ಅನ್ನ ಸತ್ಯಾಗ್ರಹ ಮುಂದುವರೆಸಿದ್ದಾರೆ.

ಇಂದು ಕೂಡಾ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದಾರೆ. ಮಠದ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡ ಆರೋಪ ಹಾಗೂ ಅರ್ಚಕರ ಮೇಲೆ ಹಲ್ಲೆ ನಡೆಸಿದ ಆರೋಪ ನಂಜಾವಧೂತ ಶ್ರೀಗಳ ಮೇಲಿದೆ. ಹೀಗಾಗಿ ಶ್ರೀಗಳ ಅಕ್ರಮ, ದೌರ್ಜನ್ಯ ಖಂಡಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!