ಸುಂಕದಕಟ್ಟೆಯಲ್ಲಿ ಡಿಸಿಪಿ,ಎಸ್ಐ ಸೇರಿ 6 ಮಂದಿಗೆ ಗಾಯ

Published : Sep 12, 2016, 03:25 PM ISTUpdated : Apr 11, 2018, 12:51 PM IST
ಸುಂಕದಕಟ್ಟೆಯಲ್ಲಿ ಡಿಸಿಪಿ,ಎಸ್ಐ ಸೇರಿ 6 ಮಂದಿಗೆ ಗಾಯ

ಸಾರಾಂಶ

ಬೆಂಗಳೂರು(ಸೆ.12): ನಗರದಲ್ಲಿ ಕಾವೇರಿ ಗಲಭೆ ತೀವ್ರವಾಗಿ ಹೆಚ್ಚಾಗುತ್ತಿದ್ದು, ಸುಂಕದಕಟ್ಟೆಯಲ್ಲಿ ಪ್ರತಿಭಟನಾಕಾರರು ಅಂಗಡಿಯೊಂದಕ್ಕೆ ಬೆಂಕಿ ಹಚ್ಚುವ ಯತ್ನ ನಡೆಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸುವಾಗ ಡಿಸಿಪಿ ಸುರೇಶ್, ಎಸ್'ಐ, ಇಬ್ಬರು ಪೇದೆ ಸ್ಳಳೀಯರಿಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘ ಸಂಸ್ಕಾರದಿಂದಲೇ ರಾಜಕಾರಣವನ್ನು ಸಂಸ್ಕರಿಸಿದ ಅಟಲ್ ಜೀ: ಕಿರಣಕುಮಾರ ವಿವೇಕವಂಶಿ ಲೇಖನ!
ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್