‘ನನಗೆ ಕಾಂಡೂಮ್ ಬೇಕೇ ಬೇಕು’: ಕಾಂಡೂಮ್'ಗಾಗಿ ಆಸ್ಪತ್ರೆ ಎದುರು ಏಕಾಂಗಿ ಪ್ರತಿಭಟನೆ

Published : Jul 12, 2017, 09:09 AM ISTUpdated : Apr 11, 2018, 01:06 PM IST
‘ನನಗೆ ಕಾಂಡೂಮ್ ಬೇಕೇ ಬೇಕು’: ಕಾಂಡೂಮ್'ಗಾಗಿ ಆಸ್ಪತ್ರೆ ಎದುರು ಏಕಾಂಗಿ ಪ್ರತಿಭಟನೆ

ಸಾರಾಂಶ

ಚಿಕ್ಕಮಗಳೂರು ಮೂಲದ ಗಣೇಶ್ ಎಂಬಾತ ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ. ಆಸ್ಪತ್ರೆ ಸಿಬ್ಬಂದಿ ಕಾಂಡೂಮ್  ಖಾಲಿಯಾಗಿದೆ ಅಂತ ಉತ್ತರಕೊಟ್ಟಿದ್ದಕ್ಕೆ ರೊಚ್ಚಿಗೆದ್ದ ಗಣೇಶ್ ಆಸ್ಪತ್ರೆ ಎದುರು ಪ್ರತಿಭಟಿಸಿದ್ದಾನೆ.

ತುಮಕೂರು(ಜು.12): ಇದೊಂದು ವಿಚಿತ್ರ ಪ್ರತಿಭಟನೆ, ತಿಪಟೂರು ಸರ್ಕಾರಿ ಆಸ್ಪತ್ರೆ ಮುಂಭಾಗ ಮಹಾಶಯನೊಬ್ಬ ಉಚಿತ ಕಾಂಡೂಮ್ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾನೆ.

ಚಿಕ್ಕಮಗಳೂರು ಮೂಲದ ಗಣೇಶ್ ಎಂಬಾತ ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ. ಆಸ್ಪತ್ರೆ ಸಿಬ್ಬಂದಿ ಕಾಂಡೂಮ್  ಖಾಲಿಯಾಗಿದೆ ಅಂತ ಉತ್ತರಕೊಟ್ಟಿದ್ದಕ್ಕೆ ರೊಚ್ಚಿಗೆದ್ದ ಗಣೇಶ್ ಆಸ್ಪತ್ರೆ ಎದುರು ಪ್ರತಿಭಟಿಸಿದ್ದ. 

ಸದ್ಯ ಇದೀಗ ಆಸ್ಪತ್ರೆಯ ಸಿಬ್ಬಂದಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಗಣೇಶ್​ ಪ್ರತಿಭಟನೆ ಕೈ ಬಿಟ್ಟಿದ್ದಾನೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ