ಕಾವೇರಿ ತೀರ್ಪು: ಮಂಡ್ಯದಲ್ಲಿ ಪ್ರತಿಭಟನೆ

Published : Jan 05, 2017, 06:51 AM ISTUpdated : Apr 11, 2018, 12:46 PM IST
ಕಾವೇರಿ ತೀರ್ಪು: ಮಂಡ್ಯದಲ್ಲಿ ಪ್ರತಿಭಟನೆ

ಸಾರಾಂಶ

ಪದೇ ಪದೇ ರಾಜ್ಯವನ್ನು ನೀರು ಬಿಡುವಂತೆ ಆದೇಶ‌ ನೀಡುತ್ತಿರುವ ಸುಪ್ರೀಂಕೋರ್ಟ್’ನ ನ್ಯಾಯಮೂರ್ತಿಗಳ ಪ್ರತಿಕೃತಿಯನ್ನೂ ದಹಿಸಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ  ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಕಾರರು ಆಗ್ರಹಿಸಿದರು.

ಮಂಡ್ಯ (ಜ.05): ತಮಿಳುನಾಡಿಗೆ ಕೆಆರ್’ಎಸ್ ನಿಂದ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಮದ್ದೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧ್ಯಕ್ಷ ಉಮಾಶಂಕರ್ ನೇತೃತ್ವದಲ್ಲಿ ಮೈಸೂರು  ಬೆಂಗಳೂರು ಹೆದ್ದಾರಿ ತಡೆದು ಸುಪ್ರೀಂಕೋರ್ಟ್’ಗೆ  ಧಿಕ್ಕಾರ  ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಪದೇ ಪದೇ ರಾಜ್ಯವನ್ನು ನೀರು ಬಿಡುವಂತೆ ಆದೇಶ‌ ನೀಡುತ್ತಿರುವ ಸುಪ್ರೀಂಕೋರ್ಟ್’ನ ನ್ಯಾಯಮೂರ್ತಿಗಳ ಪ್ರತಿಕೃತಿಯನ್ನೂ ದಹಿಸಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ  ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಕಾರರು  ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ‌ ಕೆಲ ಮೈಸೂರು  ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ