ಕತ್ತೆಗಳಿಗೆ 500ರ ನೋಟ್ ತಿನ್ನಿಸಿ ಆಕ್ರೋಶ

Published : Nov 09, 2016, 09:37 AM ISTUpdated : Apr 11, 2018, 12:41 PM IST
ಕತ್ತೆಗಳಿಗೆ 500ರ ನೋಟ್ ತಿನ್ನಿಸಿ ಆಕ್ರೋಶ

ಸಾರಾಂಶ

ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರದಿಂದ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗಿದೆ, ದೈನಂದಿನ ವ್ಯವಹಾರಕ್ಕೆ  ಜನರು ಪರದಾಡುವಂತಾಗಿದೆ ಎಂದು  ಆಕ್ರೋಶ

ವಿಜಯಪುರ (ನ.09): ವಿಜಯಪುರದಲ್ಲಿ  500, 1000 ಸಾವಿರ ನೋಟು ಚಲಾವಣೆ ರದ್ದುಪಡಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ವಿನೂತನ ಪ್ರತಿಭಟನೆ ಮಾಡಾಲಾಯ್ತು. ಮುದ್ದೆಬಿಹಾಳ ತಾಲೂಕು ತಾಳಿಕೋಟೆ ಪಟ್ಟಣದಲ್ಲಿ ಸಾರ್ವಜನಿಕರು  ಕತ್ತೆಗಳಿಗೆ 500 ರೂಪಾಯಿ ನೋಟ್​ ತಿನ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರದಿಂದ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗಿದೆ.  ದೈನಂದಿನ ವ್ಯವಹಾರಕ್ಕೆ  ಜನರು ಪರದಾಡುವಂತಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ