
ಬೆಂಗಳೂರು(ಮಾ.22): ಬೆಂಗಳೂರಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಸೈಕೋನನ್ನು ಬಂಧಿಸಲಾಗಿದೆ.
ಮಹಾರಾಣಿ ಕಾಲೇಜು ಹಾಸ್ಟೆಲ್ ಸುತ್ತಮುತ್ತ ಬೆತ್ತೆಲೆಯಾಗಿ ಓಡಾಡ್ತಿದ್ದ ಸೈಕೋ ಕೃಷ್ಣನನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ. ರೇಸ್ ಕೋರ್ಸ್ನಲ್ಲಿ ಕುದುರೆ ಮಾಲಿಷ್ ಮಾಡುತ್ತಿದ್ದ, ಈತ ಮಹಾರಾಣಿ ಕಾಲೇಜು ಹಾಸ್ಟೆಲ್ ಸುತ್ತಮುತ್ತ ಬೆತ್ತಲೆಯಾಗಿ ಓಡಾಡುತ್ತಾ, ವಿದ್ಯಾರ್ಥಿನಿಯರ ಒಳಉಡುಪುಗಳನ್ನು ಕದಿಯುತ್ತಿದ್ದ.
ಇಷ್ಟೇ ಅಲ್ಲದೆ ಮಹಿಳೆಯರ ಒಳ ಉಡುಪುಗಳನ್ನು ಧರಸಿಕೊಂಡು ವಿಕೃತತೆ ಮೆರೆಯುತ್ತಿದ್ದ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರಿಂದ ವಿದ್ಯಾರ್ಥಿನಿಯರು ಭಯಭೀತಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.