ಯೋಧರ ಮೃತದೇಹ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿದ್ದಕ್ಕೆ ಆಕ್ರೋಶ

Published : Oct 09, 2017, 02:43 PM ISTUpdated : Apr 11, 2018, 01:12 PM IST
ಯೋಧರ ಮೃತದೇಹ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿದ್ದಕ್ಕೆ ಆಕ್ರೋಶ

ಸಾರಾಂಶ

ತವಾಂಗ್‌ನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ 7 ಮಂದಿ ಯೋಧರ ಮೃತ ದೇಹಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ ಘಟನೆ ನಡೆದಿದೆ. ಇದೋ ನೋಡಿ ದೇಶಕ್ಕಾಗಿ ಮಡಿದ ಯೋಧರಿಗೆ ಸಿಗುವ ಗೌರವ ಎಂದು ಈ ಫೋಟೊಗಳನ್ನು ಉತ್ತರ ಸೇನಾ ಕಮಾಂಡರ್ ಲೆ.ಜ. (ನಿವೃತ್ತ) ಎಚ್.ಎಸ್. ಪನಾಗ್ ಟ್ವೀಟ್ ಮಾಡಿದ್ದರು.

ನವದೆಹಲಿ: ತವಾಂಗ್‌ನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ 7 ಮಂದಿ ಯೋಧರ ಮೃತ ದೇಹಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ ಘಟನೆ ನಡೆದಿದೆ. ಇದೋ ನೋಡಿ ದೇಶಕ್ಕಾಗಿ ಮಡಿದ ಯೋಧರಿಗೆ ಸಿಗುವ ಗೌರವ ಎಂದು ಈ ಫೋಟೊಗಳನ್ನು ಉತ್ತರ ಸೇನಾ ಕಮಾಂಡರ್ ಲೆ.ಜ. (ನಿವೃತ್ತ) ಎಚ್.ಎಸ್. ಪನಾಗ್ ಟ್ವೀಟ್ ಮಾಡಿದ್ದರು.

ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸೇನೆ, ಸ್ಥಳೀಯವಾಗಿ ಸಿಕ್ಕಿರುವ ಸಂಪನ್ಮೂಲದಿಂದ ಮೃತದೇಹಗಳನ್ನು ಸುತ್ತಲಾಗಿತ್ತು. ಅಪಘಾತದಲ್ಲಿ ಮಡಿದ ಯೋಧರಿಗೆ ಸಕಲ ಸೇನಾ ಗೌರವಗಳನ್ನು ನೀಡಲಾಗುತ್ತದೆ ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್