ಔದ್ಯೋಗಿಕ ವಲಯದಲ್ಲಿ ಶಾಕಿಂಗ್ ನ್ಯೂಸ್

Published : Aug 06, 2018, 10:47 AM ISTUpdated : Dec 17, 2018, 06:03 PM IST
ಔದ್ಯೋಗಿಕ ವಲಯದಲ್ಲಿ ಶಾಕಿಂಗ್ ನ್ಯೂಸ್

ಸಾರಾಂಶ

ಸರ್ಕಾರಿ ವಲಯದಲ್ಲಿ ಉದ್ಯೋಗಗಳೇ ಇಲ್ಲ.  ಇದರ ಮಧ್ಯೆ ಮೀಸಲಾತಿಯನ್ನು ಹೇಗೆ ಕಲ್ಪಿಸುವುದು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಔರಂಗಾಬಾದ್:  ಮರಾಠಾ ಮೀಸಲಾತಿಗೆ ಒತ್ತಾಯಿಸಿಮಹಾರಾಷ್ಟ್ರದಾದ್ಯಂತ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಸರ್ಕಾರದ ವಲಯದಲ್ಲಿ ಉದ್ಯೋಗಗಳ ಪ್ರಮಾಣವೇ ಕುಸಿಯುತ್ತಿರುವಾಗ ಮರಾಠ ಸಮುದಾ ಯಕ್ಕೆ ಮೀಸಲಾತಿ ನೀಡಿ ಏನು ಪ್ರಯೋಜನ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಶ್ನಿಸಿದ್ದಾರೆ. 

ಭಾನುವಾರ  ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಐಟಿಯಿಂದಾಗಿ ಬ್ಯಾಂಕಿಂಗ್ ಸೇರಿದಂತೆ ಇತರ ಸರ್ಕಾರದ ಉದ್ಯೋಗಗಳ ಪ್ರಮಾಣ ಕ್ಷೀಣಿಸುತ್ತಿದೆ. ಸರ್ಕಾರಿ ನೇಮಕಾತಿ ಪ್ರಮಾಣವೂ ಕುಸಿಯುತ್ತಿದೆ. ಸರ್ಕಾರದಲ್ಲಿ ಎಲ್ಲಿ ಕೆಲಸ ಖಾಲಿ ಇದೆ,’ ಎಂದು ಅವರು ಪ್ರಶ್ನಿಸಿದರು.

‘ಇತ್ತೀಚಿನ ಪ್ರತಿಯೊಬ್ಬರೂ ತಾನು ಹಿಂದುಳಿದವ ಎಂ ದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಬಡತನ ಎಂದರೆ ಬಡತನ ಅಷ್ಟೇ. ಇದರಲ್ಲಿ ಜಾತಿ, ಧರ್ಮಗಳನ್ನು ಸಮೀಕರಿಸುವುದೇ ಅಪ್ರಸ್ತುತ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮರ್ಡರ್ ಕೇಸ್ ಟ್ರಯಲ್ ಶುರು.. ಡಿಜಿಪಿ ಅಲೋಕ್ ಬಳಿ ದರ್ಶನ್ ಹೇಳಿದ್ದೇನು? ಸೀಕ್ರೆಟ್ ಇಲ್ಲಿದೆ..
ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!