ಈಶ್ವರಪ್ಪನವರು ಈ ರೀತಿ ಮಾಡಬಾರದಿತ್ತು : ಅಮಿತ್ ಷಾ ಗಮನಿಸುತ್ತಿದ್ದಾರೆ

Published : Apr 27, 2017, 01:05 PM ISTUpdated : Apr 11, 2018, 12:58 PM IST
ಈಶ್ವರಪ್ಪನವರು ಈ ರೀತಿ ಮಾಡಬಾರದಿತ್ತು : ಅಮಿತ್ ಷಾ ಗಮನಿಸುತ್ತಿದ್ದಾರೆ

ಸಾರಾಂಶ

ಈಶ್ವರಪ್ಪನವರು ಈ ರೀತಿ ಮಾಡಬಾರದಿತ್ತು. ಏನದ್ರೂ ಸಮಸ್ಯೆ ಇದ್ದರೆ ಪಕ್ಷದ ಒಳಗೆ ತೀರ್ಮಾನ ಮಾಡಬೇಕು. ಅದು ಬಿಟ್ಟು ಮಾಧ್ಯಮಕ್ಕೆ ಬಂದು ಪಕ್ಷಕ್ಕೆ ಮುಜುಗರ ತರಬಾರದು.

ಬೆಂಗಳೂರು(ಏ.27): ಬಿಜೆಪಿಯಲ್ಲಿ ಅತೃಪ್ತರ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಈಶ್ವರಪ್ಪ ಅವರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅದಕ್ಕೆ ವಿರೋಧವಿದೆ. ಈಶ್ವರಪ್ಪನವರು ಈ ರೀತಿ ಮಾಡಬಾರದಿತ್ತು. ಏನದ್ರೂ ಸಮಸ್ಯೆ ಇದ್ದರೆ ಪಕ್ಷದ ಒಳಗೆ ತೀರ್ಮಾನ ಮಾಡಬೇಕು. ಅದು ಬಿಟ್ಟು ಮಾಧ್ಯಮಕ್ಕೆ ಬಂದು ಪಕ್ಷಕ್ಕೆ ಮುಜುಗರ ತರಬಾರದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎಲ್ಲಾ ಗಮನಿಸುತ್ತಿದ್ದಾರೆ.ಪಕ್ಷವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿ ಆಗದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು' ಆರ್ ಅಶೋಕ್ ಹೇಳಿಕೆನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!