
ಬೆಂಗಳೂರು : ವಿಧಾನಸೌಧದಲ್ಲಿ ಆರ್. ಅಶೋಕ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರ ಗೂಂಡಾಗಿರಿಯನ್ನು ಸದನದ ಹೊರಗೆ ನೋಡಿದ್ದೆವು ಇಂದು ಸದನದ ಒಳಗೂ ನೋಡಿದೆವು ಎಂದು ಹೇಳಿದ್ದಾರೆ.
ಅಲ್ಲದೇ ಬಿಜೆಪಿ ಸರ್ಕಾರವನ್ನು 420 ಸರ್ಕಾರ ಎಂದು ಆಪಾದಿಸಿದ್ದಾರೆ. ನರೇಂದ್ರ ಮೋದಿ ಎಷ್ಟು ಕ್ಲೀನ್ ಎಂದು ಇಡೀ ದೇಶಕ್ಕೆ ಗೊತ್ತಿದೆ. ನಿಜವಾಗಿ ಕಾಂಗ್ರೆಸ್ ಸರ್ಕಾರವೇ 420 ಸರ್ಕಾರ ಎಂದು ಅಶೋಕ್ ಹೇಳಿದ್ದಾರೆ.
ಅಲ್ಲದೇ ಸಿಎಂ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಅವರ ವಿರುದ್ಧ 47 ಪ್ರಕರಣಗಳಿವೆ. ಹೀಗಿದ್ದರೂ ಕೂಡ ಪ್ರಧಾನಿ ಮೋದಿ ಅವರ ಸರ್ಕಾರವನ್ನು 420 ಸರ್ಕಾರ ಎಂದು ಹೇಳುತ್ತಾರೆ. ಇಂತಹ ಭ್ರಷ್ಟರನ್ನು ನಾವು ನೋಡಿಲ್ಲ ಎಂದು ಅಶೋಕ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.