
ಬೆಂಗಳೂರು: ಬೆಂಗಳೂರಿನ ಶಾಂತಿನಗರದಲ್ಲಿ ಆರ್. ಅಶೋಕ್ ಇಂದಿನಿಂದ ಎರಡನೇ ಹಂತದ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆಯನ್ನು ಆರಂಭಿಸಿದ್ದಾರೆ.
ಮೊದಲ ಹಂತದ ಅಭಿಯಾನ ಯಶಸ್ವಿಯಾಗಿತ್ತು, ಕಳೆದ ನಾಲ್ಕು ವರ್ಷದಿಂದ ಮಲಗಿದ್ದ ಸಿದ್ದರಾಮಯ್ಯ ಸರ್ಕಾರ ಈಗ ಎಚ್ಚೆತ್ತಂತೆ ವರ್ತಿಸುತ್ತಿದೆ, ತರಾತುರಿಯಲ್ಲಿ ಕಾಮಗಾರಿ ಮುಗಿಯದಿದ್ದರೂ ಚಾಲನೆ ನೀಡ್ತಿದ್ದಾರೆ, ಇದು ಚುನಾವಣೆ ಸಂದರ್ಭದಲ್ಲಿ ತುರಾತುರಿಯಲ್ಲಿ ಉದ್ಘಾಟನೆ ಮಾಡ್ತಿದ್ದಾರೆ, ಕಾಂಗ್ರೆಸ್’ನ ಎಲೆಕ್ಷನ್ ಗಿಮಿಕ್ ಎಂದು ಜನರಿಗೆ ಗೊತ್ತಾಗಲ್ವಾ? ಎಂದು ಈ ಸಂದರ್ಭದಲ್ಲಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಆರ್. ಅಶೋಕ್ ರಸ್ತೆ ಪಕ್ಕದ ಹೋಟೆಲ್’ನಲ್ಲಿ ತಾವೇ ದೋಸೆ ಹಾಕಿದ್ದಾರೆ. ಮತ್ತೊಂದು ಕಡೆ ತಾವೇ ಬಟ್ಟೆಗೆ ಇಸ್ತ್ರಿ ಹಾಕಿದ್ದು ಜನರ ಗಮನ ಸೆಳೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.