ಪರಮೇಶ್ವರ್'ಗೆ ಮಾಜಿ ಡಿಸಿಎಂ ಟಾಂಗ್

Published : May 30, 2017, 09:09 PM ISTUpdated : Apr 11, 2018, 01:11 PM IST
ಪರಮೇಶ್ವರ್'ಗೆ ಮಾಜಿ ಡಿಸಿಎಂ ಟಾಂಗ್

ಸಾರಾಂಶ

ಪರಮೇಶ್ವರ್ ಅವರನ್ನ ಅಧ್ಯಕ್ಷರಾಗಿ ಮುಂದುವರಿಸುವ ಮೂಲಕ ಬಿಜೆಪಿ ನೂರೈವತ್ತು ಸ್ಥಾನ ಗೆಲ್ಲೋದನ್ನ ತಡೆಯೋಕೆ ಸಾಧ್ಯವಿಲ್ಲ.

ಬೆಂಗಳೂರು(ಮೇ.30): ಕೆಪಿಸಿಸಿ ಅಧ್ಯಕ್ಷರಾಗಿ  ಆಯ್ಕೆಯಾಗಿರು ಪರಮೇಶ್ವರ್ ಗೆ ಆರ್ ಆಶೋಕ್ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್​ ಅವರನ್ನ ಸೋಲಿಸಿದ್ದೇ ಸಿಎಂ ಸಿದ್ದರಾಮಯ್ಯ.  ಈಗ ಅದೇ ಪರಮೇಶ್ವರ್​ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ತನ್ನ ಪಕ್ಷದ ಅಧ್ಯಕ್ಷರನ್ನೇ ಗೆಲ್ಲಿಸಿಕೊಳ್ಳಲಾಗದವರಿಗೆ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದು ಮಾಜಿ ಡಿಸಿಎಂ ಆರ್​. ಅಶೋಕ್​ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿ ಮುಂಭಾಗದಲ್ಲಿ ಮೋದಿ ಫೆಸ್ಟ್ ಪ್ರಚಾರ ವಾಹನ ಉದ್ಘಾಟಿಸಿ ಮಾತನಾಡಿ, ಪರಮೇಶ್ವರ್ ಅವರನ್ನ ಅಧ್ಯಕ್ಷರಾಗಿ ಮುಂದುವರಿಸುವ ಮೂಲಕ ಬಿಜೆಪಿ ನೂರೈವತ್ತು ಸ್ಥಾನ ಗೆಲ್ಲೋದನ್ನ ತಡೆಯೋಕೆ ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಶತಸಿದ್ಧ ಅಂತ ಹೇಳಿದ್ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದರೂ ಒಂದು ತಿಂಗಳ ನಂತರ ಬಾಲಕಿ ಸಾವು
ಗಂಡನ ಕೊಲೆ ಮಾಡಿ, ಶವವನ್ನು ಗ್ರೈಂಡರ್‌ನಲ್ಲಿ ರುಬ್ಬಿ ಚರಂಡಿಗೆ ಎಸೆದ ಹೆಂಡ್ತಿ!